ಮುಖಪುಟ

Share Button

‘ಸುರಹೊನ್ನೆ’, ಕನ್ನಡ ಅಕ್ಷರದ ಮೇಲೆ ಅಕ್ಕರೆಯುಳ್ಳವರಿಗಾಗಿ ಮೀಸಲಾದ ಜಾಲತಾಣ. ಬದಲಾಗುತ್ತಿರುವ ಕಾಲಗತಿಯಲ್ಲಿ, ವಿದ್ಯಾಭ್ಯಾಸ,ಉದ್ಯೋಗ ಪರ್ವಗಳಿಗೆ ಆಂಗ್ಲಭಾಷೆ ಅನಿವಾರ್ಯ. ಈ ಧಾವಂತದ ನಡುವೆ, ಮಾತೃಭಾಷೆಯಾದ ಕನ್ನಡದ ಅಕ್ಷರಗಳನ್ನಾದರೂ ಮರೆಯಬಾರದು ಎಂಬ  ಪ್ರಯತ್ನ ಇದು.

ಇತ್ತೀಚೆಗೆ ಯಾವುದಾದರೂ ಪ್ರೇಕ್ಷಣೀಯ ಸ್ಥಳಕ್ಕೆ ಭೇಟಿ ಕೊಟ್ಟಿದ್ದೀರಾ? ಸುತ್ತಲಿನ ನಿಸರ್ಗ ಸಿರಿಯನ್ನು ನಿಮ್ಮ ಕ್ಯಾಮೆರಾ ಸೆರೆಹಿಡಿದಿದೆಯೇ ? ನಿಮ್ಮ ವಿಚಾರ ಲಹರಿಗೆ ಅಕ್ಷರ ರೂಪ ಕೊಟ್ಟು  ನುಡಿ/ಬರಹ/ಇತರ ಯಾವುದಾದರೂ ಕನ್ನಡ ತಂತ್ರಾಂಶದಲ್ಲಿ ಟೈಪ್ ಮಾಡಿ editor@surahonne.com ಗೆ ಇ-ಮೈಲ್ ಮಾಡಿ.  ಪ್ರಥಮ ಬಾರಿಗೆ ಬರಹವನ್ನು ಕಳುಹಿಸುವವರು,  ನಿಮ್ಮ ಕಿರುಪರಿಚಯ (ಹೆಸರು, ಊರು) ತಿಳಿಸಿ, ಜತೆಗೆ ಒಂದು ಛಾಯಾಚಿತ್ರವನ್ನೂ ಕಳುಹಿಸಿ.

‘ಸುರಹೊನ್ನೆ’ ಇ-ಪತ್ರಿಕೆಯನ್ನು ಕಂಪ್ಯೂಟರ್ ಪರದೆಯಲ್ಲಿ ಓದಿದರೆ ಪುಟವಿನ್ಯಾಸ ಸಂಪೂರ್ಣವಾಗಿ ಕಾಣಿಸುತ್ತದೆ. ಸ್ಮಾರ್ಟ್ ಫೋನ್ ನಲ್ಲಿ  ಆಯಾ ಮೊಬೈಲ್ ನ ಪರದೆಯ ಉದ್ದ-ಅಗಲಕ್ಕೆ ತಕ್ಕಂತೆ ಪುಟ  ಕೆಲವೊಮ್ಮೆ ಆಂಶಿಕವಾಗಿ ಕಾಣಿಸುತ್ತದೆ. ಹಾಗಾಗಿ ಮೊಬೈಲ್ ನಲ್ಲಿ ಓದುವುದಾದರೆ,  ಫೋನ್ ಅನ್ನು ಅಡ್ಡವಾಗಿ ಹಿಡಿಯುವುದು (Landscape mode) ಉತ್ತಮ.

ಧನ್ಯವಾದಗಳು

ಹೇಮಮಾಲಾ ಬಿ, ಮೈಸೂರು.

ಸಂಪಾದಕಿ.
ಹೇಮಮಾಲಾ. ಬಿ,ಮೈಸೂರು.

E-mail : editor@surahonne.com 

ನಮ್ಮ ಹೊಸ ಪ್ರಕಟಣೆಗಳು:

ತೆರೆ ಅಳಿಸಿದ ಹೆಜ್ಜೆ ಕಡಲ ದಂಡೆ ಉದ್ದಕ್ಕೂಬಿಳಿ ಮರಳ ರಾಶಿಇಟ್ಟ ಹೆಜ್ಜೆಯೆಲ್ಲಾ ಅಚ್ಚಾಗಿಪ್ರಸ್ತುತಿ ಚಿತ್ರದಂತೆಒಮ್ಮೊಮ್ಮೆ ಹೆಜ್ಜೆಗಳುಕಾಣುವುದೇ ಇಲ್ಲತೆರೆ ಅಳಿಸಿದ ಹೆಜ್ಜೆಯಗುರುತೇ ಸಿಗುವು...

Nagaraja B. Naik, March 14, 2024

ಬೆಳಕು-ಬಳ್ಳಿ

ಕಲಾ ಜ್ಯೋತಿ (ಕನ್ನಡ ಚಲನಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಕುಮಾರಿ ಎನ್.ಜ್ಯೋತಿ ಅವರ ಸಂಸ್ಮರಣೆಯ ಲೇಖನ) ಡಾ.

N V Ramesh, March 14, 2024

ವ್ಯಕ್ತಿ ಪರಿಚಯ

ನೋಡ ಬನ್ನಿ ಕರಾವಳಿಯ ಇತ್ತೀಚೆಗೆ ನಾವೊಂದು ಕಿರು ಪ್ರವಾಸಕೈಗೊಂಡಿದ್ದೆವು.

Jayashree B Kadri, March 14, 2024

ಪ್ರವಾಸ

ಪ್ರಾಣದೇವ (ಒಂದು ಅಂತರ್ಯಾತ್ರೆಯ ಕಥನ) ಗುರುಗಳನ್ನು ಕಾಣಲು ಯಾಕಿಷ್ಟು ಧಾವಂತ? ಎಂದು ನನ್ನನ್ನೇ ಕೇಳಿಕೊಂಡೆ. ಗುಡ್ಡ ಹತ್ತುವಾಗ ಏದುಸಿರು. ಕೇವಲ ಬಿಸಿಲು; ಮೈಯ್ಯಲ್ಲಿ ಬೆವರು.

Dr.H N Manjuraj, March 14, 2024

ಬೊಗಸೆಬಿಂಬ

ಯಶಸ್ವೀ ಜೀವನ ನಮ್ಮ ಮನೆಗೆ ಆಕಸ್ಮಿಕವಾಗಿ ಬಂದಿದ್ದ ನಾಟಕ ಕಲಾವಿದೆಯೊಬ್ಬರು ಶೋಷಣೆಯನ್ನು ಕುರಿತು ಮಾತನಾಡುತ್ತಿದ್ದರು.

Padmini Hegde, March 14, 2024

ಬೊಗಸೆಬಿಂಬ

ಜಗದಕ್ಕ ಅಕ್ಕಮಹಾದೇವಿ. ಮಾನವ ಬದುಕಿನ ರಂಗಭೂಮಿಯೇ ಸಮಾಜ. ಕಾಲಕಾಲಕ್ಕೆ ಇಲ್ಲಿ ಬದಲಾವಣೆಗಳು ಆಗುತ್ತವೆ ಎಂಬುದು ಇತಿಹಾಸ ಪುಟಗಳಿಂದ ನಮಗೆಲ್ಲಾ ತಿಳಿದಿದೆ.

B.R.Nagarathna, March 14, 2024

ಬೊಗಸೆಬಿಂಬ

ಅವಿಸ್ಮರಣೀಯ ಅಮೆರಿಕ : ಎಳೆ 81 (ಹಿಂದಿನ ಸಂಚಿಕೆಯಿಂದ ಮುಂದುವರಿದುದು…)ಆಂಕರೇಜ್ (Anchorage) ಪ್ರಾಣಿ ಸಂಗ್ರಹಾಲಯ 8.7.2019ನೇ ಸೋಮವಾರ…ನಮ್ಮ ಪ್ರವಾಸದ ಕೊನೆಯ ಘಟ್ಟ ತಲಪಿದ್ದೆವು.

Shankari Sharma, March 14, 2024

ಪ್ರವಾಸ

ಅಪ್ಪನ ಹೆಗಲ ಮೇಲಿಂದ ನೋಡಿದ ಜಾತ್ರೆ ಊರಲಿ ಆರಾಧ್ಯದೈವದ ರಥೋತ್ಸವ ನಡೆದಿತ್ತುಜನಜಂಗುಳಿಯ ನಡುವೆ ಆಕರ್ಷಕ ಜಾತ್ರೆ ನೆರೆದಿತ್ತು ಅಪ್ಪನ ಹೆಗಲ ಮೇಲೆ ನನ್ನ ಸವಾರಿ ಸಾಗಿತ್ತುಕೊಬ್ಬರಿ ಎಣ್ಣೆ ಹಚ್ಚಿ ಅಮ್ಮ ಕ್ರಾಪು ...

K M Sharanabasavesha, March 14, 2024

ಥೀಮ್-ಬರಹ

ಬಸವ ಜ್ಯೋತಿಯನ್ನು ಅರಸುತ್ತಾ..ಪುಟ 2 (ಹಿಂದಿನ ಸಂಚಿಕೆಯಿಂದ ಮುಂದುವರಿದುದು)ಬಸವನ ಹುಟ್ಟೂರಾದ ಬಾಗೇವಾಡಿಯಿಂದ, ಅವರ ಕರ್ಮಭೂಮಿಯಾದ ಕಲ್ಯಾಣಕ್ಕೆ ಸಾಗಿತ್ತು ನಮ್ಮ ಪಯಣ.

Dr.Gayathri Devi Sajjan, March 14, 2024

ಪ್ರವಾಸ

ಗೋಪುರಗಳ ನಾಡಿನಲ್ಲಿ…ಹೆಜ್ಜೆ 13 (ಹಿಂದಿನ ಸಂಚಿಕೆಯಿಂದ ಮುಂದುವರಿದುದು)ತಂಜಾವೂರು ಧನುಷ್ಕೋಟಿಯಿಂದ ಪ್ರಯಾಣ ಮುಂದುವರಿದು, ಅಂದಾಜು 270 ಕಿ.ಮೀ ದೂರದಲ್ಲಿರುವ ತಂಜಾವೂರಿಗೆ ತಲಪಿದೆವು.

Hema Mala, March 14, 2024

ಪ್ರವಾಸ

ಕಿರುಕಾದಂಬರಿ : ‘ಸಂಜೆಯ ಹೆಜ್ಜೆಗಳು’- 3 (ಹಿಂದಿನ ಸಂಚಿಕೆಯಿಂದ ಮುಂದುವರಿದುದು)ಮರುದಿನ ರಮ್ಯ ಬೇಗ ಎದ್ದು ಡಿಕಾಕ್ಷನ್ ಹಾಕಿ ಹಾಲು, ನೀರು ಕಾಯಿಸಿದಳು.

Published by Surahonne, March 14, 2024

ಕಾದಂಬರಿ

ನಿನ್ನದಾವ ನಗು...? ಅರಿಯದೇ ಮೂಡಿದ್ದುಮುಗ್ಧ ನಗುಚಲಿಸದ ಭಾವಕ್ಕೆಸ್ನಿಗ್ಧ ನಗುಬೇಡವಾಗಿದ್ದಾಗ ಬರುವುದುಕಳ್ಳ ನಗುಎಡವಿಬಿದ್ದಾಗ ಕೇಳುವುದುಕೆರಳಿಸೋ ನಗುಹಸಿವು ಇಂಗಿದ ಬಳಿಕತೃಪ್ತಿಯ ನಗುಹೃ...

C N Bhagya Lakshmi, March 7, 2024

ಬೆಳಕು-ಬಳ್ಳಿ

ಗಮನಿಸಿ:

  1. ಈ ಜಾಲತಾಣದಲ್ಲಿ ಪ್ರಕಟವಾಗುವ ಎಲ್ಲಾ ಬರಹಗಳ  ಅಭಿಪ್ರಾಯಗಳು ಆಯಾ ಬರಹಗಾರರಿಗೆ ಸಂಬಂಧಿಸಿದ್ದಾಗಿರುತ್ತವೆ.ಈ ಬಗ್ಗೆ ಏನಾದರೂ ಭಿನ್ನಾಭಿಪ್ರಾಯವಿದ್ದಲ್ಲಿ   www.surahonne.com  ಜವಾಬ್ದಾರಿಯಲ್ಲ.
  2. ಮುಜುಗರ ತರಿಸುವ /ಪ್ರಣಯ ಸಂಬಂಧಿ ಪದಗಳುಳ್ಳ/ರಾಜಕೀಯಕ್ಕೆ ಸಂಬಂಧಿಸಿದ / ರಾಜಕೀಯದಿಂದ ಪ್ರೇರಿತ/ಕಟು ಧಾರ್ಮಿಕ ಧೋರಣೆಗಳುಳ್ಳ/ ವಿರೋಧಾಭಾಸಕ್ಕೆ ಆಸ್ಪದವಿರುವ/ ಯಾವುದಾದರೂ ಸಮುದಾಯ ಅಥವಾ ವ್ಯವಸ್ಥೆಯನ್ನು ದೂಷಿಸುವ/ನಕಾರಾತ್ಮಕ ಧ್ವನಿಯ ಬರಹಗಳು ಬೇಡ ಹಾಗೂ ಈ ಬಗ್ಗೆ ಚರ್ಚೆಗೆ ಅವಕಾಶವಿಲ್ಲ.
  3. ಬರಹಗಳಿಗೆ ಪೂರಕವಾಗಿ ಗೂಗಲ್ ಹುಡುಕಾಟದಲ್ಲಿ ಲಭ್ಯವಾದ ಸಾಂದರ್ಭಿಕ ಚಿತ್ರಗಳನ್ನು ಬಳಸುತ್ತೇವೆ. ಮೂಲ ಛಾಯಾಗ್ರಾಹಕರಿಗೆ ಧನ್ಯವಾದಗಳು.
  4. ಸರಿಯಾದ ಶೀರ್ಷಿಕೆ ಇಲ್ಲದ/ಲೇಖಕರ ಹೆಸರಿಲ್ಲದ/ಅಪೂರ್ಣ ಬರಹಗಳನ್ನು ಪರಿಗಣಿಸುವುದಿಲ್ಲ.
  5. ಚಿತ್ರಗಳನ್ನು ಪ್ರತ್ಯೇಕ .jpg file  ಆಗಿ ಲಗತ್ತಿಸಿ. (Please do not copy-paste photos on a word file)
  6. ಈಗಾಗಲೇ ಫೇಸ್ ಬುಕ್/ವಾಟ್ಸಾಪ್/ ಬೇರೆ ಆನ್ ಲೈನ್ ಪತ್ರಿಕೆಗಳು/ಇತರ ಅಂತರ್ಜಾಲ ಗ್ರೂಪ್ ಗಳಲ್ಲಿ ಪ್ರಕಟವಾದ ಬರಹಗಳನ್ನು ದಯವಿಟ್ಟು ನಮಗೆ ಕಳುಹಿಸಬೇಡಿ.
  7. ಸಾಮಾನ್ಯವಾಗಿ, ಪ್ರತಿ ಮಂಗಳವಾರದಂದು ಸಂಚಿಕೆ ಸಿದ್ದವಾಗುತ್ತದೆ. ಆಮೇಲೆ ತಲಪಿದ ಬರಹಗಳನ್ನು ಅವಶ್ಯವೆನಿಸಿದರೆ ಮಾತ್ರ ಪರಿಗಣಿಸಲಾಗುವುದು. ವಿಶೇಷ ದಿನ/ಹಬ್ಬಗಳಿಗೆ ಸಂಬಂಧಿಸಿದ ಬರಹ/ಕವನಗಳು ಆಯಾ ದಿನದ ಕನಿಷ್ಟ ಎರಡು ದಿನ ಮೊದಲು ನಮಗೆ ತಲಪಿದರೆ ಮಾತ್ರ ಸಕಾಲದಲ್ಲಿ ಪ್ರಕಟಿಸಲು ಸಾಧ್ಯವಾಗುತ್ತದೆ.
  8. ‘ಸುರಹೊನ್ನೆ’ ಇ-ಪತ್ರಿಕೆಯ ಸಂಚಿಕೆಯಲ್ಲಿ ದೀರ್ಘ ಬರಹ, ಭಾವಾರ್ಥವುಳ್ಳ ಕವನಗಳು, ಸಾಂದರ್ಭಿಕ ಬರಹ….ಹೀಗೆ ವೈವಿಧ್ಯಮಯ ವಿಷಯಗಳುಳ್ಳ ಗದ್ಯ ಬರಹಗಳಿಗೆ ಆದ್ಯತೆ.
  9.  ಪ್ರತಿ ಗುರುವಾರದಂದು ‘ಸುರಹೊನ್ನೆ’ಯಲ್ಲಿ ಹೊಸ ಬರಹಗಳನ್ನು ಪ್ರಕಟಿಸುತ್ತೇವೆ.
Follow

Get every new post on this blog delivered to your Inbox.

Join other followers: