Author: Keshava Prasad B Kidoor, keshavaprasadb@gmail.com

4

ಜಾಗರೂಕರಾಗಿರೋಣ….

Share Button

– ಅದ್ವಿಕ್,  2 ನೇ ತರಗತಿ ಬೆಂಗಳೂರು +7

7

ಟ್ರೈನ್ ನಲ್ಲಿ ಚೆನೈಗೆ ಹೋಗ್ಬೇಕಿತ್ತು….

Share Button

  -ಅದ್ವಿಕ್ .ಬಿ 2 ನೇ ತರಗತಿ, ಸೈಂಟ್ ಥಾಮಸ್ ಪಬ್ಲಿಕ್ ಸ್ಕೂಲ್, ಬೆಂಗಳೂರು +14

1

ಕೃತಿ ಪರಿಚಯ: ಗೀತಾ ಭಾವಧಾರೆ.

Share Button

ಕೃತಿಯ ಹೆಸರು: ಗೀತಾ ಭಾವಧಾರೆ. ಲೇಖಕರು: ಸ್ವಾಮಿ ಸೋಮನಾಥಾನಂದ. ಪ್ರಕಾಶಕರು: ಶ್ರೀ ರಾಮಕೃಷ್ಣ ಆಶ್ರಮ. ಹಿಂದೂಗಳ ನಂಬಿಕೆಯ ಪ್ರಕಾರ ಇಂದು ಗೀತಾ ಜಯಂತಿ. ಭಗವದ್ಗೀತೆ ಉದಿಸಿದ ದಿನ! ಆದ್ದರಿಂದ ಗೀತೆಯ ಕುರಿತಾದ ಪುಸ್ತದಿಂದಲೇ ಓದೋಣ ಬನ್ನಿ! ಒಟ್ಟು 646 ಪುಟಗಳ ಬೃಹತ್ ಗ್ರಂಥ ಗೀತಾ ಭಾವಧಾರೆ. ಕನ್ನಡದಲ್ಲಿ...

3

ಕೀಳರಿಮೆ ಎಂಬ ಶತ್ರು!

Share Button

  ಮನುಷ್ಯನನ್ನು ಹಿಂಡಿ ಹಿಪ್ಪೆಯಾಗಿಸುವ ಅತಿ ದೊಡ್ಡ ಶತ್ರುವೇ ಕೀಳರಿಮೆ! ನೀವು ಬೇಕಾದರೆ ಗಮನಿಸಿ, ಜೀವನದಲ್ಲಿ ಒಂದಿಲ್ಲೊಂದು ಸಲವಾದರೂ, ಕೀಳರಿಮೆಯ ಕುಲುಮೆಯಲ್ಲಿ ನರಳದಿರುವ ವ್ಯಕ್ತಿ ನಿಮಗೆ ಸಿಗಲಿಕ್ಕಿಲ್ಲ. ಇದಕ್ಕೆ ದೊಡ್ಡವ, ಸಣ್ಣವ, ಶ್ರೀಮಂತ, ಬಡವ, ಹೆಣ್ಣು, ಗಂಡು ಎಂಬ ಭೇದವಿಲ್ಲ. ಇದು ನಮ್ಮನ್ನು ನಾವೇ ಹೀಗಳೆಯುವ ಪ್ರಕ್ರಿಯೆ....

2

ಸಾಧನೆ ಮಾಡಬೇಕಾದರೆ ಮೊದಲು ಕುತೂಹಲ ಹುಟ್ಟಿಕೊಳ್ಳಬೇಕು….

Share Button

ನೀವು ವಿಜ್ಞಾನಿ, ಕವಿ, ಪತ್ರಕರ್ತ, ಎಂಜಿನಿಯರ್, ಕಲಾವಿದ, ಗಣಿತಜ್ಞ, ಕ್ರೀಡಾಪಟು ಅಥವಾ ಕೃಷಿಕ ಆಗಿರಬಹುದು, ಆದರೆ ನಿಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಮೊದಲು ಕುತೂಹಲ ಹುಟ್ಟಿಕೊಳ್ಳಬೇಕು. ಇಲ್ಲದಿದ್ದರೆ ಸರ್ವಥಾ ಏನೂ ಮಾಡಲಾಗದು. ನೀವೊಬ್ಬ ಯಶಸ್ವಿ ಅಪ್ಪ, ಅಮ್ಮ, ಗೃಹಸ್ಥ, ಗೃಹಿಣಿಯಾಗಲೂ ನಿಮ್ಮೊಳಗೆ ಸ್ವಾರಸ್ಯದ ಸೆಲೆ ಇರಬೇಕು. `ವೈಫಲ್ಯದಿಂದ...

5

ಕರಾವಳಿಯ ಮಳೆ ..ಶಾಲಾದಿನಗಳು

Share Button

  ಕರಾವಳಿ ತೀರದ ಮಳೆಗೂ ಮಲೆನಾಡಿನ ಮಳೆಗೂ ವ್ಯತ್ಯಾಸ ಇದೆ ಅಂತ ಸುಮಾರು ವರ್ಷ ನನಗೆ ಗೊತ್ತಿರಲಿಲ್ಲ. ಕುವೆಂಪು ಅವರ ಕಾದಂಬರಿಗಳಲ್ಲಿ ಮಳೆಯ ವೈಭವವನ್ನು ಅನುಭವಿಸಿದ್ದೆ. ಆದರೆ ಹಚ್ಚ ಹಸಿರಿನಂತೆ ನೆನಪಿನಲ್ಲಿ ಉಳಿದಿರುವುದು ಮಾತ್ರ ಕರಾವಳಿಯ ನಮ್ಮೂರಿನ ಮಳೆ. ಜೂನ್ ಮೊದಲ ವಾರದಲ್ಲೇ ಸಾಮಾನ್ಯವಾಗಿ ಮೋಡ ಕವಿದು...

0

ಬಯಸದೆಯೇ ಯಾರೂ ಒಳ್ಳೆಯ/ಕೆಟ್ಟವರಾಗುವುದಿಲ್ಲ

Share Button

ಸಾಮಾನ್ಯವಾಗಿ ಒಂದು ಅವಕಾಶ ತಪ್ಪಿದೊಡನೆಯೇ ಮತ್ತೊಂದು ಅವಕಾಶ ಕಾದಿರುತ್ತದೆ. ಆದರೆ ಅವಕಾಶ ಕೈತಪ್ಪಿದ ದುಃಖದಲ್ಲಿ ಅದು ಕಾಣಿಸುವುದಿಲ್ಲ.ಅವಕಾಶಗಳು ಸಿಗದಿರುವುದು ಕೂಡ ಒಂದು ಅವಕಾಶವೇ. ಆದ್ದರಿಂದ ಅವಕಾಶ ಸಿಕ್ಕಿಲ್ಲ ಎನ್ನುವುದು ಒಂದು ಕಲ್ಪನೆಯಷ್ಟೇ. ವಾಸ್ತವವಲ್ಲ..ಯಾರು ಅವಮಾನಿಸುತ್ತಾರೆಯೋ, ಅವರ ಬಳಿ ಜಗಳಕ್ಕೆ ಇಳಿಯಕೂಡದು. ಆದರೆ ಅವರನ್ನು ಎಂದಿಗೂ ಮರೆಯಕೂಡದು. ಅವರು...

3

ಗೊಂದಲವನ್ನು ಕೂಡ ಅರ್ಥಪೂರ್ಣವಾಗಿಸಬಹುದು 

Share Button

ಯಂತ್ರ ಮಾನವರಿಗೆ ಯಾವುದೇ ಗೊಂದಲ ಇರುವುದಿಲ್ಲ. ಈಗ ಆಯ್ಕೆ ನಿಮ್ಮದೇ.ಗೊಂದಲ ಸುದ್ದಿಯಾಗುತ್ತದೆ. ಆದರೆ ಸುದ್ದಿಯಲ್ಲಿ ಗೊಂದಲ ಇದ್ದರೆ ಅದು ಸುದ್ದಿಯಲ್ಲ, ರದ್ದಿ. ಗೊಂದಲಗಳಿಗೆ ಉತ್ತರವನ್ನು ಹೊರಗೆ ಹುಡುಕುವುದಕ್ಕಿಂತ ಆಂತರಿಕವಾಗಿ ಕಂಡುಕೊಳ್ಳುವುದು ಪರಿಣಾಮಕಾರಿ. ಯಾಕೆಂದರೆ ಗೊಂದಲಗಳು ಹೆಚ್ಚಾಗಿ ಮನಸ್ಸಿಗೆ ಸಂಬಂಧಿಸಿವೆ. ಗೊಂದಲ ಮತ್ತು ಕಸಿವಿಸಿಗೆ ಬೇಸರಪಡಬೇಕಾಗಿಲ್ಲ. ಸ್ಪಷ್ಟವಾದ ಬೆಳವಣಿಗೆಗೆ ಮುನ್ನ ಇದೆಲ್ಲ...

5

ಎಲ್ಲವೂ ಸುಲಭವಾಗಬೇಕು ಎಂಬುದು ಎಲ್ಲರ ಬಯಕೆ

Share Button

ಉತ್ಪಾದಕತೆಗೆ ಸೋಮಾರಿತನವೇ ಶತ್ರು. ಆದ್ದರಿಂದ ವಿಶ್ರಾಂತಿ ಮತ್ತು ಆಲಸ್ಯದ ನಡುವಿನ ಗೆರೆಯನ್ನು ಅರಿತುಕೊಳ್ಳಬೇಕು. ಆಗ ಅಗತ್ಯ ವಿಶ್ರಾಂತಿ ತೆಗೆದುಕೊಂಡು ಚೇತೋಹಾರಿಯಾಗಿ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಆದರೆ ವಿರಾಮದ ಬಳಿಕ ಪಡೆದ ಚೈತನ್ಯವನ್ನು ಗುರಿ ಸಾಧನೆಗೆ ಬಳಸಿಕೊಳ್ಳದೆ ಸಮಯವನ್ನು ವ್ಯರ್ಥಗೊಳಿಸಿದಾಗ ನಮಗೆ ಸಮಸ್ಯೆ ತಂದುಕೊಂಡಂತೆಯೇ ಸರಿ. ಕೇಳದಿದ್ದರೂ...

2

ಬಜಾಜ್ ಸ್ಕೂಟರ್ ಯುಗಾಂತ್ಯ !

Share Button

ಹಮಾರಾ ಬಜಾಜ್ ! ಈ ಹೆಸರು ಕೇಳಿದೊಡನೆ 1960,70 ಮತ್ತು ಎಂಬತ್ತರ ದಶಕದ ಜನರ ಕಿವಿ ನಿಮಿರುತ್ತದೆ. ಭಾರತ ಉದಾರೀಕರಣ ನೀತಿಯನ್ನು ಅಪ್ಪಿಕೊಳ್ಳುವ ಮುನ್ನ ದೇಶಾದ್ಯಂತ ಮಧ್ಯಮವರ್ಗದ ಪ್ರತಿಷ್ಠೆಯ ಸಂಕೇತವೇ ಆಗಿತ್ತು ಬಜಾಜ್ ಸ್ಕೂಟರ್ ! ವರದಕ್ಷಿಣೆಯಾಗಿ ಸ್ಕೂಟರ್ ಕೊಟ್ಟರೆ ಅದರ ಗಮ್ಮತ್ತೇ ಬೇರೆ. ಇಡೀ ಸಂಸಾರ...

Follow

Get every new post on this blog delivered to your Inbox.

Join other followers: