Category: ವಿಜ್ಞಾನ

15

ತರಗತಿಗೂ ಕಾಲಿಟ್ಟ ಯಂತ್ರ ಮಾನವನೆಂಬ ಭೂಪ

Share Button

ಇಂತಹ ಒಂದು ದಿನ ಬರುತ್ತದೆ ಎಂದು ನಾವ್ಯಾರೂ  ಸಹ ಉಹಿಸಿರಲಿಕ್ಕಿಲ್ಲ. ಕಚ್ಚೆ ಪಂಚೆ, ತಲೆ ಮೇಲೊಂದು ಗಾಂಧೀ ಟೋಪಿ ಹಾಕಿ ಪಾಠ ಮಾಡಿದ ಶಿಕ್ಷಕರ ಜಾಗದಲ್ಲಿ ಇಂದು  ಕೃತಕ ಬುದ್ದಿಮತ್ತೆಯ ವರದಾನದ  ಫಲವಾಗಿರುವ “ಹುಮನಾಯ್ಡ್ ಶಿಕ್ಷಕ” ಬಂದು ನಮ್ಮ‌ ಮಕ್ಕಳಿಗೆ ಪಾಠ ಮಾಡುತ್ತಾನೆಂದರೆ ಒಮ್ಮೆ ಆಶ್ಚರ್ಯ‌ ಎನಿಸುತ್ತದೆ....

17

ಸೃಜನಶೀಲತೆಯನ್ನು ಕಸಿದುಕೊಳ್ಳುತ್ತಿರುವ ಚಾಟ್ ಬಾಟ್

Share Button

ನಿಮಗೆಲ್ಲಾ ನೆನಪಿರಬಹುದು ಸರಿಯಾಗಿ ಒಂದೂವರೆ ವರ್ಷದ ಹಿಂದೆ ಅಂದರೆ 2022 ರ ನವೆಂಬರ್ ನಲ್ಲಿ  ಯಾಂತ್ರಿಕ ಬುದ್ಧಿಮತ್ತೆ ಸಹಾಯದಿಂದ OpenAI ಅವರು ChatGPT ಚಾಟ್ ಬಾಟ್ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದರು. ಇದು ವಿಶೇಷವಾಗಿ ಶಿಕ್ಷಣದ ಕ್ಷೇತ್ರದ ಗೇಮ್-ಚೇಂಜರ್ ಎಂಬಂತೆ ಬಿಂಬಿಸಲಾಗಿತ್ತು.  ಈ AI ತಂತ್ರಜ್ಞಾನವು ವಿದ್ಯಾರ್ಥಿಗಳ ವೈಯಕ್ತಿಕ ಕಲಿಕೆಯ...

5

ತೊರೆದು ಜೀವಿಸಬಹುದೇ…. ಡೀಸೆಲ್

Share Button

ಕೆಲವು ವಸ್ತುಗಳನ್ನು ಬಿಟ್ಟು ಬದುಕು ನಡೆಸುತ್ತೇವೆ ಎಂದರೆ ಅದು ಕನಸಿನ ಮಾತು. ನಾವು ನಡೆದಾಡುವ ರಸ್ತೆಯಲ್ಲಿ ಡರ್ ಬುರ್ ಎಂದು ಸದ್ದು ಮಾಡುವ ವಾಹನಗಳು ಇಲ್ಲದ ರಸ್ತೆಯ ಜಗತ್ತನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ.  ಹಾಗಾದರೆ ಆ ಜಗತ್ತಿಗೆ ಲಗ್ಗೆಯಿಟ್ಟ ಪೆಟ್ರೋಲ್,ಡೀಸಲ್ ಇಲ್ಲದ ಜಗತ್ತನ್ನೂ  ಊಹಿಸಲೂ ಸಾಧ್ಯವಿಲ್ಲ ಅಲ್ಲವೇ… ಅದಕ್ಕೆ...

6

ಪ್ಲಾಸ್ಟಿಕ್ ಮುಕ್ತ ಊರು

Share Button

ನನ್ನ ಒಂದು ಕವನದಲ್ಲಿ ಪ್ಲಾಸ್ಟಿಕ್ಕನ್ನು ‘‘ಬಿಟ್ಟೇನೆಂದರೆ ಬಿಡದೀ ಬ್ರಹ್ಮೇತಿ’‘ ಎಂದು ವಿವರಿಸಿದ್ದೇನೆ. ಇಂದಿನ ದಿನ ಮಾನದಲ್ಲಿ ಮನೆಯ ಬಳಿಯ ಪುಟ್ಟ ಅಂಗಡಿಯಿಂದ ದೊಡ್ಡ ದೊಡ್ಡ ಅಂಗಡಿಗಳು, ಮಾಲ್‌ಗಳಲ್ಲಿ, ವಿವಿಧ ರೂಪ ತಳೆದ, ಪ್ಲಾಸ್ಟಿಕ್ ಕಸ, ನಮ್ಮ ಮನೆ ಪ್ರತಿನಿತ್ಯ ಹೊಕ್ಕುತ್ತದೆ. ಪ್ರತೀದಿನ ಪೌರಕಾರ್ಮಿಕರು, ಮನೆಮನೆಗಳಿಂದ, ಬೀದಿ ಬೀದಿಗಳಿಂದ...

7

ವಿದ್ಯುನ್ಮಾನ ತ್ಯಾಜ್ಯಗಳು – ಒಂದು ಚಿಂತನೆ

Share Button

ವಿದ್ಯುನ್ಮಾನ ತ್ಯಾಜ್ಯಗಳ ವಿಶ್ಲೇಷಣೆಗೆ ಮೊದಲು ಇವುಗಳ ಮೂಲದ ಬಗ್ಗೆ ತಿಳಿಯುವುದು ಅವಶ್ಯಕ. ಈ ತ್ಯಾಜ್ಯಗಳು ಪ್ರಧಾನವಾಗಿ ಶೀತಲ ಪೆಟ್ಟಿಗೆ, ಗಣಕಯಂತ್ರ, ದೂರಸಂಪರ್ಕ ಸಾಧನಗಳು, ಗ್ರಾಹಕ ವಿದ್ಯುನ್ಮಾನ ಉಪಕರಣಗಳು, (ಇವುಗಳಲ್ಲಿ ಮೊಬೈಲ್, ಸೋಲಾರ್ ಪರಿಕರಗಳು, ಇಯರ್‌ಫೋನ್, ಟೆಲಿಫೋನ್, ಟೆಲಿವಿಷನ್ ಇತ್ಯಾದಿ), ಎಲ್.ಇ.ಡಿ. ದೀಪಗಳು, ವೆಂಡಿಗ್ ಯಂತ್ರಗಳು ಮೊದಲಾದವು. ಇವುಗಳ...

12

ಮಹಿಳೆ ಮತ್ತು ವಿಜ್ಞಾನ

Share Button

ಸರ್ಕಾರಿ ಶಾಲೆಗಳಿಗೆ ನಾನು ಆಗಾಗ ಭೇಟಿ ನೀಡುತ್ತಿರುತ್ತೇನೆ. ಅಂತಹ ಸಂದರ್ಭದಲ್ಲಿ ಶಾಲೆಯ ಶಿಕ್ಷಕರೋ ಇಲ್ಲ ಮುಖ್ಯಸ್ಥರೋ ಮಕ್ಕಳನ್ನು ಕುರಿತು ಒಂದೆರಡು ಮಾತುಗಳನ್ನು ಆಡಬೇಕೆಂದು ಕೋರಿಕೆ ಇಡುತ್ತಾರೆ. ಸಹಜವಾಗಿಯೇ ನನಗೆ ಮಕ್ಕಳನ್ನು ಉದ್ದೇಶಿಸಿ ಮಾತನಾಡಬೇಕೆಂಬ ಆಸೆ ಇದ್ದೇ ಇರುತ್ತದೆ. ನಾನು ಮಾತನಾಡುವಾಗ ಮಧ್ಯದಲ್ಲಿ ‘ಹೆಣ್ಣೊಬ್ಬಳು ಕಲಿತರೆ…..’ ಎನ್ನುತ್ತೇನೆ. ಮರುಕ್ಷಣವೇ...

9

ಮಿಯಾವಾಕಿ – ಒಂದು ಅದ್ಭುತ ವಾಸ್ತವಿಕತೆ

Share Button

ಜಗತ್ತಿನಲ್ಲಿ ಈಗ ಅತಿಯಾಗಿ ಕಾಡುತ್ತಿರುವ ಸಮಸ್ಯೆ ಎಂದರೆ ಮಾಲಿನ್ಯ, ತಾಪಮಾನ ಏರಿಕೆ, ಜಲದ ಕೊರತೆ ಇತ್ಯಾದಿ. ಇವೆಲ್ಲವೂ ಮಾನವ ನಿರ್ಮಿತ ಸಮಸ್ಯೆಗಳೆಂದರೆ ಅತಿಶಯೋಕ್ತಿ ಎನಿಸದು. ಕೈಗಾರಿಕಾ ಕ್ರಾಂತಿಯಾದಾಗಲಿಂದ ಜಾಗತಿಕ ತಾಪಮಾನ ಒಂದು ಡಿಗ್ರಿ ಸೆಲೇಶಿಯಸ್‌ನಷ್ಟು ಹೆಚ್ಚಾಗಿದೆ. ತಜ್ಞರ ಪ್ರಕಾರ 2040ರ ವೇಳೆಗೆ ಇದು 1.5 ಡಿಗ್ರಿ ಸೆಲೇಶಿಯಸ್...

4

ವಿಷಕ್ಕೆ ಪ್ರತಿವಿಷದ ರೂಪ

Share Button

ಕಾಲ ಎಷ್ಟೇ ಬದಲಾದರೂ, ಜನ ಎಷ್ಟೇ ವಿವೇಚನೆಯುಳ್ಳವರಾದರೂ, ಬುದ್ಧಿವಂತರಾದರೂ, ವಿವೇಕಿಗಳಾದರೂ, ವಿದ್ಯಾವಂತರಾದರೂ ಹಳೆಯ ನಂಬಿಕೆ, ಹಿರಿಯರ ಮಾತುಗಳ ಜೊತೆ ಬದುಕಬೇಕಾಗುತ್ತದೆ.ಕೆಲವು ಮೂಢನಂಬಿಕೆಯಾದರೂ ಸಹಾ ಶೇಕಡ ತೊಂಭತ್ತು ಭಾಗ ನಾವು ಹಳೆಯ ಪದ್ಧತಿಯನ್ನು ಬಿಡುವುದಿಲ್ಲ ಅಲ್ಲವೇ. ವಾಸ್ತವವಾಗಿ ಬಿಡು ಎಂದು ಹೇಳುವವರೇ ನಮಗಿಂತ ಹೆಚ್ಚು ಹೆಚ್ಚು  ಅಂತಹ ನಂಬಿಕೆಗಳೊಡನೆ...

6

ಸ್ವಾತಂತ್ರ್ಯಪೂರ್ವದ ವೈಜ್ಞಾನಿಕ ಜಾಗೃತಿ-ಭಾಗ 20

Share Button

–ಹಿಂದಿನ ವಾರದ ಸಂಚಿಕೆಯಿಂದ ಮುಂದುವರಿದುದು….. ಪಿ.ಕೆ. ತ್ರೆ಼ಷಿಯ ಕೇರಳದ ಸಿರಿಯನ್‌ ಕ್ರಿಶ್ಚಿಯನ್‌ ಕುಟುಂಬದ ಕುಡಿಯಾಗಿ 1924ರಲ್ಲಿ ಜನಿಸಿದರು. ಹೈಸ್ಕೂಲ್‌ ವಿದ್ಯಾಭ್ಯಾಸದ ನಂತರ ತಂದೆಯ ಪ್ರೋತ್ಸಾಹದಿಂದ ಗಿಂಡಿಯ ಇಂಜನಿಯರಿಂಗ್‌ ಕಾಲೇಜಿಗೆ   ಪ್ರವೇಶ ಪಡೆದರು. 1944ರಲ್ಲಿ ಸಿವಿಲ್‌ ಇಂಜನಿಯರಿಂಗ್‌ ಪದವೀಧರರಾದರು. ಕೊಚಿನ್‌ ರಾಜ್ಯದ ಪಬ್ಲಿಕ್‌ ಕಮಿಷನ್‌ ಕಚೇರಿಯಲ್ಲಿಸೆಕ್ಷನ್‌ ಆಫೀಸರ್‌ ಆಗಿ...

6

ಸ್ವಾತಂತ್ರ್ಯಪೂರ್ವದ ವೈಜ್ಞಾನಿಕ ಜಾಗೃತಿ-ಭಾಗ 19

Share Button

–ಹಿಂದಿನ ವಾರದ ಸಂಚಿಕೆಯಿಂದ ಮುಂದುವರಿದುದು…..ಬಯೋ ಕೆಮಿಸ್ಟ್ರಿಯಲ್ಲಿ 1939ರಲ್ಲಿ ಪಿ.ಹೆಚ್.ಡಿ. ಪದವಿಯನ್ನು ಪಡೆದ ಪ್ರಪ್ರಥಮ ಭಾರತೀಯ ಮಹಿಳೆ ಕಮಲ ಸೋಹನಿ. ಬೆಂಗಳೂರಿನ ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ ನಲ್ಲಿ ಪ್ರಪ್ರಥಮ ಸಂಶೋಧನಾ ವಿದ್ಯಾರ್ಥಿನಿಯಾಗಿ ಆಯ್ಕೆಯಾದದ್ದು ಇವರ ಹೆಗ್ಗಳಿಕೆ. ಭಾರತೀಯ ಬಡಜನರ ಆಹಾರವಾದ ಬೇಳೆ, ಅಕ್ಕಿ ಮತ್ತಿತರ ಆಹಾರಾಂಶಗಳ ಪ್ರಮಾಣ...

Follow

Get every new post on this blog delivered to your Inbox.

Join other followers: