Tagged: Dharawada sahitya sambrama

ಹೇಮಮಾಲಾ ಬಿ, ಮೈಸೂರು. 4

ಸಾಹಿತ್ಯ-ಸಂಭ್ರಮ-ಸಂಗೀತಗಳ ಸಂಗಮ

Share Button

    ಇತ್ತೀಚೆಗೆ ನನಗೆ ಅಂಟಿಕೊಂಡ ಗೀಳು ಕನ್ನಡದಲ್ಲಿ ತೋಚಿದಂತೆ ಗೀಚುವುದು. ಇದರ ಅಭಿವ್ಯಕ್ತಿಗೆ ವೇದಿಕೆಯಾಗಿ ‘ಸುರಹೊನ್ನೆ’ ಅಂತರ್ಜಾಲ ಪತ್ರಿಕೆಯನ್ನು ಆರಂಭಿಸಿದ್ದಾಯಿತು. ಸಮಾನಾಸಕ್ತರೂ,  ಫೇಸ್ ಬುಕ್ ಗೆಳೆಯ/ಗೆಳತಿಯರೂ  ಈ ಹವ್ಯಾಸಕ್ಕೆ ತಾವೂ  ಕೈಜೋಡಿಸಿ, ನೀರೆರೆದು ಪೋಷಿಸಿದರು ಎಂದು ಹೇಳಿಕೊಳ್ಳಲು ಸಡಗರವಾಗುತ್ತಿದೆ. ಇದರ ಮುಂದುವರಿದ ಭಾಗವೋ ಎಂಬಂತೆ, ಹುಬ್ಬಳ್ಳಿಯಲ್ಲಿರುವ ಶ್ರೀ ರಂಗಣ್ಣ...

Follow

Get every new post on this blog delivered to your Inbox.

Join other followers: